ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಹಲ್ಗಾಮ್ ನರಮೇಧದ ಮಾಸ್ಟರ್ ಮೈಂಡ್ ಯಾರು? ಹಫೀಜ್ ಸಯೀದ್ ಗೂ ದಾಳಿಗೂ ಏನು ಸಂಬಂಧ?

April 23, 2025
Share on WhatsappShare on FacebookShare on Twitter


ದೂರದ ಸ್ವಿಜರ್ ಲೆಂಡ್ ಗೆ ಹೋಗಬೇಕಿಲ್ಲ. ಭಾರತದ ಮುಕುಟಮಣಿ ಅಂತಲೇ ಕರೆಸಿಕೊಳ್ಳುವ ಕಾಶ್ಮೀರದಲ್ಲೇ ಭೂಲೋಕದ ಸ್ವರ್ಗವೊಂದು ತಣ್ಣಗೆ ಮಲಗಿದೆ. ಅದೆಷ್ಟೋ ಸಿನಿಮಾಗಳ ರೊಮ್ಯಾಂಟಿಕ್ ಹಾಡುಗಳಿಗೆ ಈ ತಾಣ ಸಾಕ್ಷಿಯಾಗಿದೆ. ಲಕ್ಷಾಂತರ ಪ್ರವಾಸಿಗರು ಇಲ್ಲಿನ ಪ್ರಕೃತಿ ಸಿರಿಯನ್ನ ಕಣ್ತುಂಬಿಕೊಂಡಿದ್ದಾರೆ. ಆದ್ರೆ ಇಂಥಾ ಸುಪ್ರಸಿದ್ಧ ತಾಣವಿಂದು ಉಗ್ರರ ಹುಚ್ಚಾಟಕ್ಕೆ ರಕ್ತಸಿಕ್ತವಾಗಿ ಹೋಗಿದೆ. ಈ ನರಮೇಧದ ಹಿಂದಿನ ಕೈಗಳು ಯಾರದ್ದು ಅನ್ನೋ ಪ್ರಶ್ನೆಗೂ ಈಗ ಉತ್ತರ ಸಿಕ್ಕಿದೆ.

ಹಫೀಜ್ ಸಯೀದ್ ನ ಬಂಟನಿಂದ ನೀಲನಕ್ಷೆ
ಪಹಲ್ಗಾವ್ ಹತ್ಯಾಕಾಂಡದ ಹಿಂದೆ ನರರಾಕ್ಷಸ ಹಫೀಜ್ ಸಯೀದ್ ನ ಬಂಟನ ನೆರಳು ಪ್ರತ್ಯಕ್ಷವಾಗಿದೆ. 26 ಜನರ ಉಸಿರು ನಿಲ್ಲಿಸಿದ ಕುಕೃತ್ಯದ ಹಿಂದೆ ಲಷ್ಕರ್ ಎ ತೊಯ್ಬಾದ ಮುಖ್ಯಸ್ಥ ಸೈಪುಲ್ಲಾ ಖಾಲಿದ್ ನ ಕೈವಾಡ ರುಜುವಾತಾಗಿದೆ. ಪಾಪಿ ಪಾಪಿಸ್ಥಾನದ ನೆರವಿನಿಂದಲೇ ಖಾಲಿದ್ ಈ ಸಂಚು ರೂಪಿಸಿದ್ದ ಅನ್ನೋದೀಗ ಜಗಜ್ಜಾಹೀರಾಗಿದೆ. ಈ ಹಿಂದೆ ಭಾರತದಲ್ಲಿ ನಡೆದ ಅದೆಷ್ಟೋ ಉಗ್ರರ ದಾಳಿಗಳ ಹಿಂದಿನ ಮಾಸ್ಟರ್ ಮೈಂಡ್ ಕೂಡಾ ಇದೇ ಖಾಲಿದ್.

ದಾಳಿಗು ಮುನ್ನ ಪಾಕಿಸ್ಥಾನಿ ಸೇನೆ ಜೊತೆ ಚರ್ಚೆ
ಪಹಲ್ಗಾಮ್ ದಾಳಿಗೆ ಕರೆಕ್ಟಾಗಿ ಒಂದು ತಿಂಗಳ ಹಿಂದಷ್ಟೇ ಪಾಕಿಸ್ತಾನದ ಪಂಜಾಬ್‌ನ ಕಂಗನ್‌ಪುರಕ್ಕೆ ಭೇಟಿ ನೀಡಿದ್ದ. ಅಷ್ಟೇ ಅಲ್ಲಾ ಇಲ್ಲೇ ಇರೋ ಪಾಕಿಸ್ತಾನ ಸೇನೆಯ ಅತಿ ದೊಡ್ಡ ಬೆಟಾಲಿಯನ್ ಜೊತೆ ಚರ್ಚೆ ಕೂಡಾ ನಡೆಸಿದ್ದ. ಹಾಗೆ ನೋಡಿದ್ರೆ ಪಾಕಿಸ್ತಾನ ಸೇನೆಗೆ ಈ ಖಾಲಿದ್ ಬಲು ಅಚ್ಚು ಮೆಚ್ಚು. ಯೋಧರಿಗೆ ಪ್ರೇರಣೆ ನೀಡುವಂಥಾ ಭಾಷಣಗಳನ್ನು ಮಾಡೋ ಈ ಖಾಲಿದ್ ಸೈನಿಕರ ಪಾಲಿನ ದೊಡ್ಡ ಪ್ರೇರಣೆ. ಇದೇ ಖಾಲಿದ್ ಮೊನ್ನೆ ಯೋಧರೊಟ್ಟಿಗೆ ಕಾಶ್ಮೀರ ಕೈವಶದ ಬಗ್ಗೆ ಚರ್ಚೆ ನಡೆಸಿದ್ದ. ಇದರ ಒಂದು ತಿಂಗಳ ಅವಧಿಯಲ್ಲೇ ಈಗ ಪಹಲ್ಗಾಮ್ ದಾಳಿ ನಡೆದಿದೆ.

ಕಾಶ್ಮೀರ ಕೈವಶಕ್ಕೆ ಖಾಲಿದ್ ಡೆಡ್ ಲೈನ್
ಪಹಲ್ಗಾಮ್ ದಾಳಿಯ ನೀಲನಕ್ಷೆ ರೂಪಿಸಿದ್ದೇ ಈ ಖಾಲಿದ್. ಭಾರತದ ವಿರುದ್ಧ ಹಗೆಯ ವಿಷಕಾರೋ ಜಿಹಾದಿ ಕಾಶ್ಮೀರ ಕೈವಶ ಮಾಡಿಕೊಂಡೇ ಸಿದ್ಧ ಅಂತಾ ಶರಾ ಬರೆದಿದ್ದ. ಅವತ್ತು ಫೆಬ್ರವರಿ 2…ಪಾಕಿಸ್ಥಾನದ ಸೇನಾ ಕ್ಯಾಂಪ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಖಾಲಿದ್ 370ನೇ ವಿಧಿ ರದ್ದು ಬೆನ್ನಲ್ಲೇ ಸ್ವತಂತ್ರ ಕಾಶ್ಮೀರದ ಮಾತುಗಳನ್ನಾಡಿದ್ದ. ಸರಿಯಾಗಿ ನೆನಪಿಟ್ಟುಕೊಳ್ಳಿ ಇವತ್ತು ಫೆಬ್ರವರಿ 26, ಮುಂದಿನ ವರ್ಷ ಇದೇ 26ರಂದು ಕಾಶ್ಮೀರ ಪಾಕಿಸ್ಥಾನದ ಭಾಗವಾಗಿರುತ್ತೆ ಅಂತಾ ಘೋಷಿಸಿದ್ದ. ಕಾಶ್ಮೀರ ಕೈವಶಕ್ಕೆ ಕ್ಷಣಗಣನೆ ಆರಂಭವಾಗಿದೆ, ರಕ್ತಸಿಕ್ತ ಅಧ್ಯಾಯ ಬರೆಯುತ್ತೇವೆ ಅಂತಾ ಹೂಂಖರಿಸಿದ್ದ. ಹೀಗೆ ಹೇಳಿ ಕೆಲ ದಿನಗಳಲ್ಲೇ ಪಹಲ್ಗಾಮ್ ಅಟ್ಯಾಕ್ ಆಗಿದೆ. ಅಷ್ಟೇ ಅಲ್ಲಾ ಕಾಶ್ಮೀರದಲ್ಲಿ ಶಾಂತಿ ಕಡದುವ ಹುನ್ನಾರದಿಂದಲೇ ಈ ಖಾಲಿದ್ ನೂರಾರು ಯುವಕರಿಗೆ ಶಸ್ತ್ರಾಭ್ಯಾಸ ನೀಡ್ತಿದ್ದಾನೆ. ಪಾಕಿಸ್ತಾನ ಸೇನೆ, ಐಎಸ್ ಐ ನೆರವಿನಿಂದಲೇ ಅಬೋಟಾಬಾದ್ ನಲ್ಲಿ ಅತಿ ದೊಡ್ಡ ಟ್ರೈನಿಂಗ್ ಕ್ಯಾಂಪ್ ನಡೆಸಿದ್ದಾನೆ ಖಾಲಿದ್.

ಭಾರತದೊಳಗೆ ನುಸುಳಲು ನೂರಾರು ಯುವಕರು ಸಜ್ಜು
ಖಾಲಿದ್ ನ ಅಬೋಟಾಬಾದ್ ಟ್ರೈನಿಂಗ್ ಕ್ಯಾಂಪ್ ನಲ್ಲಿ ನೂರಾರು ಯುವಕರಿಗೆ ಧರ್ಮದ ಹೆಸರಿನಲ್ಲಿ ಮತಾಂಧನೆಯ ವಿಷ ಉಣಸುವ ಕಾರ್ಯ ನಡೆದಿದೆ. ಕಾಶ್ಮೀರದ ಕೈವಶಕ್ಕೆ ನೀವೇ ಧರ್ಮ ಸೈನಿಕರು ಅಂತಾ ಖಾಲಿದ್ ನೀರೆಯುತ್ತಿದ್ದಾನೆ. ಇದಕ್ಕೆ ಖುದ್ದು ಪಾಕ್ ನ ಐಎಸ್ ಐ ಮತ್ತು ಸೇನೆ ಬೆನ್ನೆಲುಬಾಗಿ ನಿಂತಿದೆ. ಅಷ್ಟೇ ಅಲ್ಲಾ ಈ ಕ್ಯಾಂಪ್ ಗಳಲ್ಲಿ ತರಬೇತಿ ಪಡೆದ ಯುವಕರನ್ನು ಕಳ್ಳದಾರಿಯಲ್ಲಿ ಭಾರತದೊಳಗೆ ಸೇರಿಸಲಾಗ್ತಿದೆ. ಕಳ್ಳದಾರಿಯಲ್ಲಿ ಬಂದಿರುವ ಈ ನುಸುಳುಕೋರರೇ ಪಹಲ್ಗಾಮ್ ಕುಕೃತ್ಯ ನಡೆಸಿದ್ರಾ ಅನ್ನೋ ಗುಮಾನಿಯಿದೆ. ಅಷ್ಟೇ ಅಲ್ಲಾ ಕಾಶ್ಮೀರದ ಶಾಂತಿ ಭವಿಷ್ಯದ ಬಗ್ಗೆಯೂ ಈಗ ಹತ್ತಾರು ಸವಾಲುಗಳು ಉದಯಿಸುತ್ತಿವೆ.

Tags: AttackHafiz SaeedmastermindPahalgam
SendShareTweet
Previous Post

ಬಿಜೆಪಿ ರಾಜ್ಯ ಘಟಕಕ್ಕೆ ಗುಡ್ ನ್ಯೂಸ್ ಸಿಗುವ ಸಾಧ್ಯತೆ!

Next Post

ಭಾರತೀಯನ ಹೃದಯದಲ್ಲಿ ಕುದಿಯುತ್ತಿದೆ ಅಗ್ನಿ ಪರ್ವತ! ಧಮನಿ ಧಮನಿಯಲ್ಲೂ ಮಾರ್ದನಿಸುತ್ತಿದೆ ಪ್ರತೀಕಾರ!

Related Posts

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?
ದೇಶ

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ
ದೇಶ

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!
ದೇಶ

ಟ್ರಾಫಿಕ್ ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್!

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?
ದೇಶ

ವಿಮಾನ ಪತನ ಘಟನೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

‘ವಿಶ್ವಾಸ್’ ಗೆ ಜೀವದ ವಿಶ್ವಾಸ ನೀಡಿದ ದೇವರು!
ದೇಶ

‘ವಿಶ್ವಾಸ್’ ಗೆ ಜೀವದ ವಿಶ್ವಾಸ ನೀಡಿದ ದೇವರು!

ವಿಮಾನ ದುರಂತ ನಡೆದ ಸ್ಥಳಕ್ಕ ಅಮಿತ್ ಶಾ
ದೇಶ

ವಿಮಾನ ದುರಂತ ನಡೆದ ಸ್ಥಳಕ್ಕ ಅಮಿತ್ ಶಾ

Next Post
ಜಿಹಾದಿ ಕರ್ಮಠರ ಆಟಾಟೋಪಕ್ಕೆ 26 ಜೀವಗಳು ಬಲಿ!

ಭಾರತೀಯನ ಹೃದಯದಲ್ಲಿ ಕುದಿಯುತ್ತಿದೆ ಅಗ್ನಿ ಪರ್ವತ! ಧಮನಿ ಧಮನಿಯಲ್ಲೂ ಮಾರ್ದನಿಸುತ್ತಿದೆ ಪ್ರತೀಕಾರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

Recent News

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

ಬೆಂಗಳೂರು ದುರಂತದ ಬಳಿಕ ಐಪಿಎಲ್ ವಿಜಯೋತ್ಸವಗಳಿಗೆ ಹೊಸ ನಿಯಮ? ಬಿಸಿಸಿಐ ಎಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ಚರ್ಚೆ

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

Oppo Reno 14 Pro: 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, 6,200 ಎಂಎಎಚ್ ಬ್ಯಾಟರಿ ಸೇರಿದಂತೆ ಹೊಸ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಗೆ ಸಜ್ಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ಬೋಯಿಂಗ್ ಇತಿಹಾಸದಲ್ಲೇ ಅತ್ಯಂತ ಘೋರ ದುರಂತ; ಜಗತ್ತಿನ ಐಶಾರಾಮಿ ವಿಮಾನಕ್ಕೆ ಬಲು ಬೇಡಿಕೆ ಯಾಕೆ?

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

ನೂರಾರು ಜನರ ಕನಸಿಗೆ ಕೊಳ್ಳಿ ಇಟ್ಟ ಡ್ರೀಮ್ ಲೈನರ್: ಬದುಕು ಕಟ್ಟಿಕೊಳ್ಳಲು ಹೊರಟವರ ಬಾಳಲ್ಲಿ ವಿಧಿಯಾಟ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat