ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಅಮೆರಿಕದ ಸಂಧಾನವನ್ನು ಭಾರತ ಒಪ್ಪಿಕೊಂಡಿದ್ದೇಕೆ? ಪತರಗುಟ್ಟಿದ ಪಾಕ್ ಅಮೆರಿಕ ಕಾಲಿಗೆ ಎರಗಿದ್ದೇಕೆ?

May 12, 2025
Share on WhatsappShare on FacebookShare on Twitter


ಆಪರೇಷನ್ ಸಿಂಧೂರ್…ಇದೊಂದು ಇದೊಂದೇ…. ಹೆಸರು ಕೇಳಿದರೆ ಸಾಕು ಪಾಕಿಸ್ತಾನವೀಗ ಕೊರೆಯುವ ಚಳಿಯಲ್ಲೂ ಪತರಗುಟ್ಟಿ ಬೆವರುತ್ತಿದೆ. ಹೌದು, ಪಹಲ್ಗಾಮ್ ನಲ್ಲಿ 26 ಪ್ರವಾಸಿಗರ ಹತ್ಯೆ ಬಳಿಕ ಪ್ರತೀಕಾರಕ್ಕೆ ಮುಂದಾಗಿದ್ದ ಭಾರತ ಉಗ್ರವಾದದ ತವರು ಪಾಕಿಸ್ತಾನವನ್ನು ಇನ್ನೆಂದಿಗೂ ಮೇಲೇಳದಂತೆ ಬಗ್ಗು ಬಡಿಯುವ ಶಪಥ ಮಾಡಿತ್ತು. ಇತಿಹಾಸದಲ್ಲೇ ಮೊದಲ ಬಾರಿ ಪಾಕ್ ನ ಇಸ್ಲಾಮಾಬಾದ್, ಲಾಹೋರ್, ಕರಾಚಿ, ರಾವಲ್ಪಿಂಡಿಗೆ ನುಗ್ಗಿ ಹೊಡೆಯಲಾಗಿತ್ತು. ಅಷ್ಟೇ….. ಪಾಕ್ ವಿಲವಿಲ ಒದ್ದಾಡುತ್ತಲೇ ಸರ್ವನಾಶದಿಂದ ಬಚಾವ್ ಮಾಡುವಂತೆ ಅಮೆರಿಕದ ಕಾಲಿಗೆರಗಿತ್ತು.

ಅಣ್ವಸ್ತ್ರ ಸಮರದ ತಯಾರಿ ಆರಂಭಿಸಿತ್ತಾ ಪಾಕಿಸ್ತಾನ…?
ಯಾವಾಗ ಭಾರತ ಮನೆಯೊಳಗೆ ನುಗ್ಗಿ ರಣಬೇಟೆ ಆಡೋಕೆ ಶುರುಮಾಡುತ್ತ ಪಾಪರ್ ಪಾಕ್ ಸಾವು ಬದುಕಿನ ನಡುವಿನ ರೋಗಿಯಂತೆ ವೆಂಟಿಲೇಟರ್ ಸೇರಿಬಿಟ್ಟಿತು. ಅದರಲ್ಲೂ ಪಾಕ್ ಸೇನಾ ನೆಲೆಯ ಹೆಡ್ ಆಫೀಸ್ ಇರುವ ರಾವಲ್ಪಿಂಡಿಯಲ್ಲೇ ಯಾವಾಗ ಬಾಂಬ್ ಸ್ಫೋಟಿಸಿತೋ ಪಾಕ್ ಕಂಗಾಲಾಗಿಬಿಡ್ತು. ಪಾಕ್ ಸೇನಾ ಮುಖ್ಯಸ್ಥ ಮುನೀರ್ ಮನೆಯಿಂದ ಕೇವಲ 10 ಕಿಲೋಮೀಟರ್ ದೂರದಲ್ಲೇ ಸ್ಫೋಟ ಘಟಿಸಿತ್ತು.

ಅಷ್ಟೇ ಅಲ್ಲಾ ಪಾಕ್ ನ ಅಣ್ವಸ್ತ್ರ ಕಮಾಂಡ್ ಸೆಂಟರ್ ಸನಿಹದಲ್ಲೇ ಈ ದಾಳಿ ಆಗಿತ್ತು. ಇದರ ನಡುವೆ ಪಾಕ್ ಅಣ್ವಸ್ತ್ರ ಸಂಗ್ರಹಿಸಿಟ್ಟಿರುವ ಸರ್ಗೋದಾದ ಕಿರಾನಾ ಬೆಟ್ಟ ಭಾರತದ ನೆಕ್ಸ್ಟ್ ಟಾರ್ಗೆಟ್ ಆಗಿತ್ತು. ಇದನ್ನರಿತ ಅಮೆರಿಕ ಮುಂದಾಗೋ ದೊಡ್ಡ ಅನಾಹುತವನ್ನು ತಪ್ಪಿಸೋ ನಿಟ್ಟಿನಲ್ಲಿ ಭಾರತದ ಪ್ರಧಾನಿಗೆ ಕರೆ ಮಾಡಿತ್ತು.

ಕಿರಾನಾ ಅಣ್ವಸ್ತ್ರಗಾರ ನಿರ್ಮಾಣಕ್ಕೆ ಅಮೆರಿಕ ನೆರವು
ಕಿರಾನಾ ಬೆಟ್ಟದಲ್ಲಿರುವ ಪಾಕ್ ಅಣ್ವಸ್ತ್ರಗಾರ ನಿರ್ಮಾಣಕ್ಕೆ ಖುದ್ದು ಅಮೆರಿಕ ನೆರವು ನೀಡಿತ್ತು. ಈ ಜಾಗವೇ ಭಾರತದ ಮುಂದಿನ ಟಾರ್ಗೆಟ್ ಎನ್ನುವುದು ಹಿರಿಯಣ್ಣನಿಗೂ ಅರಿವಾಗಿತ್ತು. ಇದರ ನಡುವೆ ಪಾಕಿಸ್ತಾನ ತನ್ನ ಬತ್ತಳಿಕೆಯ ಕಟ್ಟ ಕಡೆಯ ಅಸ್ತ್ರ ಅಣ್ವಸ್ತ್ರವನ್ನು ಭಾರತದ ಮೇಲೆ ಪ್ರಯೋಗಿಸಲು ಚಿಂತನೆ ಆರಂಭಿಸಿತ್ತು.

ಇದಕ್ಕಾಗಿ ಕಮಾಂಡ್ ಕಂಟ್ರೋಲ್ ಸಭೆಗೂ ಪ್ಲ್ಯಾನಿಂಗ್ ಶುರುವಾಗಿತ್ತು. ಅಣ್ವಸ್ತ್ರ ಸಾಗಣೆ ಚಟುವಟಿಕೆಗಳೂ ಪಾಕ್ ನಲ್ಲಿ ಆರಂಭವಾಗಿದ್ವು. ಈ ಮಾಹಿತಿ ಭಾರತೀಯ ಗುಪ್ತಚರ ವಿಭಾಗದ ಮೂಲಕ ದೆಹಲಿ ತಲುಪಿತ್ತು. ಇದೇ ಸಂದರ್ಭದಲ್ಲೇ ಖುದ್ದು ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪ್ರಧಾನಿ ಮೋದಿಗೆ ಕರೆ ಮಾಡಿದ್ದರು.

ಯುದ್ಧ ಸಾಕು ಅನ್ನೋ ವಿಚಾರವನ್ನು ಮನವರಿಕೆ ಮಾಡಿದರು. ಪರಮಾಣು ಯುದ್ಧದ ಅಪಾಯದ ಮುನ್ಸೂಚನೆ ನೀಡುವ ಮೂಲಕ ಎರಡು ದೇಶಗಳ ನಡುವಿನ ಕದನಕ್ಕೆ ಅಮೆರಿಕ ಪೂರ್ಣವಿರಾಮವಿಡಿಸಿತ್ತು. ಬಟ್, ಪಾಕ್ ವಿರುದ್ಧ ಸಮರ ನಿಲ್ಲಿಸೋ ಇರಾದೆ ತೋರದ ಮೋದಿ ಅಂತಿಮವಾಗಿ ಅಮೆರಿಕ ಉಪಾಧ್ಯಕ್ಷರ ಮನವೊಲಿಕೆ ನಂತ್ರವೇ ತಮ್ಮ ನಿಲುವನ್ನು ಬದಲಿಸಿದ್ರು ಎನಲಾಗ್ತಿದೆ.

ಏನೇ ಆಗ್ಲಿ, ಸಾಮೂಹಿಕ ನಾಶದ ಅಣ್ವಸ್ತ್ರ ಪ್ರಯೋಗದ ಚಿಂತನೆ ನಡೆಸಿದ್ದ ಪಾಕ್ ಗೆ ಅಮೆರಿಕ ಮೂಗುದಾರ ಹಾಕಿದೆ. ಇದರ ನಡುವೆ, ಸರ್ವನಾಸದ ಹೆಬ್ಬಾಗಿಲಿಗೆ ಬಂದು ನಿಂತಿದ್ದ ಪಾಕ್ ಅಮೆರಿಕ ಮಧ್ಯಸ್ಥಿಕೆಯಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಆದ್ರೆ ಪಹಲ್ಗಾಮ್ ದಾಳಿಕೋರರ ಅಂತ್ಯವಾಗೋವರೆಂಗೂ ಹಿಂದೂಸ್ತಾನಿಗಳ ಪ್ರತೀಕಾರ ಶಮನಾವಾಗುವುದಿಲ್ಲ.

Tags: AmericaIndiaOperation Sindoorpahalagam attackPakistanterrarist
SendShareTweet
Previous Post

ನಗುಮುಖದ ರಾಕೇಶ್ ಇನ್ನಿಲ್ಲ

Next Post

ಭಾರತದ ಬತ್ತಳಿಕೆಯ ಕೆಚ್ಚೆದೆ ಕಲಿ ಈ ಬ್ರಹ್ಮೋಸ್; ಪಾಕಿಸ್ತಾವನ್ನು ಚಿಂದಿ ಉಡಾಯಿಸಿದ ಸ್ವದೇಶಿ ಅಸ್ತ್ರ

Related Posts

ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ ಪತ್ನಿ ವಿರುದ್ಧ ವಿನೂತನ ಪ್ರತಿಭಟನೆ: ಕೈಕೋಳ ಧರಿಸಿ ಅತ್ತೆ ಮನೆ ಮುಂದೆಯೇ ಟೀ ಮಾರುವ ಪತಿ!
ದೇಶ

ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ ಪತ್ನಿ ವಿರುದ್ಧ ವಿನೂತನ ಪ್ರತಿಭಟನೆ: ಕೈಕೋಳ ಧರಿಸಿ ಅತ್ತೆ ಮನೆ ಮುಂದೆಯೇ ಟೀ ಮಾರುವ ಪತಿ!

ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸಿದ ಇಸ್ರೇಲ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚನೆ
ದೇಶ

ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ತೋರಿಸಿದ ಇಸ್ರೇಲ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆಯಾಚನೆ

ಅಹಮದಾಬಾದ್ ವಿಮಾನ ದುರಂತ: ವಿಮಾನದ ಬಾಲದಲ್ಲಿ ಗಗನಸಖಿಯ ಮೃತದೇಹ ಪತ್ತೆ
ದೇಶ

ಅಹಮದಾಬಾದ್ ವಿಮಾನ ದುರಂತ: ವಿಮಾನದ ಬಾಲದಲ್ಲಿ ಗಗನಸಖಿಯ ಮೃತದೇಹ ಪತ್ತೆ

ಮೋದಿ ಡಿಫೆನ್ಸ್ ಮಾಸ್ಟರ್ ಸ್ಟ್ರೋಕ್
ದೇಶ

ಮೋದಿ ಡಿಫೆನ್ಸ್ ಮಾಸ್ಟರ್ ಸ್ಟ್ರೋಕ್

ಹರ್‌ ಪ್ರೀತ್‌ ಹೊರಾಗೆ ಸಾವಿನ ಸರ್ ಪ್ರೈಸ್..!
ದೇಶ

ಹರ್‌ ಪ್ರೀತ್‌ ಹೊರಾಗೆ ಸಾವಿನ ಸರ್ ಪ್ರೈಸ್..!

ಒನ್‌ಪ್ಲಸ್ ಬುಲೆಟ್ಸ್ ವೈರ್‌ಲೆಸ್ Z3: ಜೂನ್ 20 ರಂದು ಭಾರತದಲ್ಲಿ ಬಿಡುಗಡೆಗೆ ಸಜ್ಜು, ಫೀಚರ್ಗಳು ಏನೇನಿವೆ?
ದೇಶ

ಒನ್‌ಪ್ಲಸ್ ಬುಲೆಟ್ಸ್ ವೈರ್‌ಲೆಸ್ Z3: ಜೂನ್ 20 ರಂದು ಭಾರತದಲ್ಲಿ ಬಿಡುಗಡೆಗೆ ಸಜ್ಜು, ಫೀಚರ್ಗಳು ಏನೇನಿವೆ?

Next Post
ಭಾರತದ ಬತ್ತಳಿಕೆಯ ಕೆಚ್ಚೆದೆ ಕಲಿ ಈ ಬ್ರಹ್ಮೋಸ್; ಪಾಕಿಸ್ತಾವನ್ನು ಚಿಂದಿ ಉಡಾಯಿಸಿದ ಸ್ವದೇಶಿ ಅಸ್ತ್ರ

ಭಾರತದ ಬತ್ತಳಿಕೆಯ ಕೆಚ್ಚೆದೆ ಕಲಿ ಈ ಬ್ರಹ್ಮೋಸ್; ಪಾಕಿಸ್ತಾವನ್ನು ಚಿಂದಿ ಉಡಾಯಿಸಿದ ಸ್ವದೇಶಿ ಅಸ್ತ್ರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಊಟಕ್ಕಾಗಿ ಜನ ರಂಪಾಟ..

ಊಟಕ್ಕಾಗಿ ಜನ ರಂಪಾಟ..

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಧಾರಾಕಾರ ಮಳೆ.. ಕುಸಿದ ಚಂದ್ರದ್ರೋಣ ಗುಡ್ಡ..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಪರಂ ಅಭಿಪ್ರಾಯಕ್ಕೆ ಶ್ರೀನಿವಾಸ್‌ ವಿರೋಧ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

ಮುಗಿಯದ ಅಧ್ಯಕ್ಷ ಸ್ಥಾನದ ಗೊಂದಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat