ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Football game: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!

January 15, 2025
Football game: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು!
Share on WhatsappShare on FacebookShare on Twitter
ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್(South United Football Club) ಆಯೋಜಿಸಿದ್ದ ಇಂಟರ್-ಸಿಟಿ ಪಂದ್ಯಾವಳಿ ಯಶಸ್ವಿಯಾಗಿ ನೆರವೇರಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಸೌತ್ ಯುನೈಟೆಡ್ ಫುಟ್‌ಬಾಲ್ ಅಕಾಡೆಮಿಯ ಬೆಂಗಳೂರು ಮತ್ತು ಪುಣೆಯ ಮಕ್ಕಳು ಪರಸ್ಪರ ಸ್ಪರ್ಧಿಸಿದ್ದಾರೆ.

ಈ ಇಂಟರ್ ಸಿಟಿ ಪಂದ್ಯಾವಳಿಯಲ್ಲಿ ಪುಣೆ ಮತ್ತು ಬೆಂಗಳೂರಿನಿಂದ ಸುಮಾರು 250 ಯುವ ಫುಟ್ಬಾಲ್ ಆಟಗಾರರು ಭಾಗವಹಿಸಿದ್ದರು. ಪುಣೆ ತಂಡಗಳು ಐದು ವಿಭಾಗಗಳಲ್ಲಿ ನಾಲ್ಕು ಪ್ರಶಸ್ತಿಗಳನ್ನು ಗೆದ್ದರೆ, ಬೆಂಗಳೂರು ತಂಡ ಒಂದು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಪುಣೆ ತಂಡ ಅಡರ್-9, ಅಡರ್-11, ಅಡರ್-13, ಮತ್ತು ಅಡರ್-15 ನಲ್ಲಿ ಪ್ರಶಸ್ತಿಗಳನ್ನು ಗೆದಿದ್ದು, ಅಂಡರ್-17 ನಲ್ಲಿ ಬೆಂಗಳೂರಿನ ಎಸ್‌ಯುಎಫ್‌ಸಿ ಪಿಲ್ಲರ್ಸ್ ಜಯ ಸಾಧಿಸಿದೆ. ಜೊತೆಗೆ ಪುಣೆ ತಂಡವು ಅತ್ಯುತ್ತಮ ಗೋಲ್ ಕೀಪರ್, ಉದಯೋನ್ಮುಖ ಆಟಗಾರ ಹಾಗು ಅತ್ಯುತ್ತಮ ಕೋಚ್ ಗಳಿಗೆ ವೈಯಕ್ತಿವಾಗಿ ನೀಡಿದ ಪ್ರಶಸ್ತಿಗಳನ್ನು ಕೂಡ ತಮ್ಮದಾಗಿಸಿಕೊಂಡಿದೆ.

ವೈಯಕ್ತಿಕ ಪ್ರಶಸ್ತಿಗಳ ಪಟ್ಟಿ:
ಅಂಡರ್-9
ಅತ್ಯುತ್ತಮ ಗೋಲ್ ಕೀಪರ್: ಅಗಸ್ತ್ಯ ಸುರೇಶ್ (ಬೆಂಗಳೂರು)
ಅತ್ಯುತ್ತಮ ಆಟಗಾರ: ಏಕಂ ಸಿಂಗ್ (ಪುಣೆ)
ಉದಯೋನ್ಮುಖ ಆಟಗಾರ: ಆಸ್ಟಿನ್ ಲೋರೀಗ್ಗಿಯೋ (ಬೆಂಗಳೂರು), ನೋರಾ ಗುಪ್ತ (ಪುಣೆ)
ಅತ್ಯುತ್ತಮ ಕೋಚ್: ರಿಯಾನ್ ಯಾದಗಿರಿ (ಪುಣೆ), ನವೀನ್ ಕುಮಾರ್ (ಬೆಂಗಳೂರು)
ಅಂಡರ್-11
ಅತ್ಯುತ್ತಮ ಗೋಲ್ ಕೀಪರ್: ಅರ್ಹತ್ವ ಡೋಂಗ್ರೆ (ಪುಣೆ)
ಅತ್ಯುತ್ತಮ ಆಟಗಾರ: ಅವ್ಯುಕ್ತ್ ನಂದಿ (ಪುಣೆ)
ಉದಯೋನ್ಮುಖ ಆಟಗಾರ: ಕಬೀರ್ ದೂತ್ (ಪುಣೆ), ಶನಯಾ (ಬೆಂಗಳೂರು)
ಅತ್ಯುತ್ತಮ ಕೋಚ್: ಪ್ರತಿಕ್ಷ ದೇವಾಂಗ್ (ಪುಣೆ), ಉಮಾಶಂಕರ್ (ಬೆಂಗಳೂರು)
ಅಂಡರ್-13
ಅತ್ಯುತ್ತಮ ಗೋಲ್ ಕೀಪರ್: ದಿಯಾನ್ ಗೋಯಲ್ (ಪುಣೆ)
ಅತ್ಯುತ್ತಮ ಆಟಗಾರ: ಜೆಡೆನ್ ಜೋಸೆಫ್ (ಬೆಂಗಳೂರು)
ಉದಯೋನ್ಮುಖ ಆಟಗಾರ: ಡೆಲಿಝ ಉನ್ವಾಲ (ಬೆಂಗಳೂರು)
ಅತ್ಯುತ್ತಮ ಕೋಚ್: ಪ್ರಬುದ್ಧ ಗೈಕ್ವಾಡ್ (ಪುಣೆ), ಅದಿತಿ ಪಿ ಜಾಧವ್ (ಬೆಂಗಳೂರು)

ಅಂಡರ್-15
ಅತ್ಯುತ್ತಮ ಗೋಲ್ ಕೀಪರ್: ಸಿದ್ದಾರ್ಥ್ ಗುಪ್ತ (ಬೆಂಗಳೂರು)
ಅತ್ಯುತ್ತಮ ಆಟಗಾರ: ಅರ್ಪಿತ್ ಮಿಶ್ರಾ (ಪುಣೆ)
ಅತ್ಯುತ್ತಮ ಕೋಚ್: ಸಿದ್ದಾರ್ಥ್ ಮಿಶ್ರಾ (ಬೆಂಗಳೂರು), ಮೊಹಸಿನ್ ಅಬ್ದುಲ್ಲಾ ತಂಬೋಲಿ (ಪುಣೆ)

ಅಂಡರ್-17
ಅತ್ಯುತ್ತಮ ಆಟಗಾರ: ಹರ್ಷಿತ್ ಎಸ್ ವಿ (ಬೆಂಗಳೂರು)

ಸೌತ್ ಯುನೈಟೆಡ್ ಸ್ಪೋರ್ಟ್ಸ್ ಫೌಂಡೇಶನ್‌ನ ಕ್ರೀಡಾ ನಿರ್ದೇಶಕ ಟೆರಿ ಫಿಲನ್ ಮಾತನಾಡಿ ‘ ಈ ಪಂದ್ಯಾವಳಿಯ ಉದ್ದೇಶ ಬೆಂಗಳೂರಿನಲ್ಲಿ ಯುವ ಆಟಗಾರರನ್ನು ಒಂದುಗೂಡಿಸುವುದು ಜೊತೆಗೆ ಇಂಟರ್-ಸಿಟಿ ಪಂದ್ಯಾವಳಿಯ ಅನುಭವವನ್ನು ನೀಡುವುದಾಗಿತ್ತು. ಆಟಗಾರರು, ಕೋಚ್ ಗಳು ಮತ್ತು ಪೋಷಕರು ಈ ಪಂದ್ಯಾವಳಿಯನ್ನು ಆನಂದಿಸಿದ್ದಾರೆ. ನಾಳವು ತಮಟ್ಟದಿಂದ ಫುಟ್ಬಾಲ್ ಆಟವನ್ನು(Football game) ಬೆಳೆಸಲು ಪ್ರಯತ್ನಿಸುತ್ತಿದ್ದೇವೆ ಹಾಗು BDFA ಲೀಗ್‌ನಲ್ಲಿ ಆಡುವ ಮೊದಲ ತಂಡವನ್ನು ಕೂಡ ಪಡೆದುಕೊಂಡಿದ್ದೇವೆ. ಪುಣೆ ತಂಡವು ಬೆಂಗಳೂರು ಬಂದಿದ್ದು ಸಂತಸ ನೀಡಿದೆ. ಆಟಗಾರರಿಗೆ ಕ್ರೀಡೆ ಮಾನಸಿಕವಾಗಿ, ದೈಹಿಕವಾಗಿ ಸಹಾಯ ಮಾಡುತ್ತದೆ. ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಅದ್ಭುತ ವಸತಿ ಅಕಾಡೆಮಿಯನ್ನು ಕೂಡ ನಿರ್ಮಿಸುತ್ತಿದ್ದು, ಕಳೆದ ಕೆಲವು ವರ್ಷಗಳಿಂದ ಕ್ಲಬ್ ಕಂಡ ಬೆಳವಣಿಗೆಯು ಅಪಾರವಾಗಿದೆ ಎಂದರು.

ಈ ಪಂದ್ಯಾವಳಿಯು ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನ ಹೊಸ ವಸತಿ ಅಕಾಡೆಮಿ ಕಾರ್ಯಕ್ರಮಕ್ಕೆ ಸ್ಕೌಟಿಂಗ್ ವೇದಿಕೆಯಾಗಿ ಕೂಡ ಕಾರ್ಯನಿರ್ವಹಿಸಿದ್ದು, ಅತ್ಯುತ್ತಮ ಆಟಗಾರರು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

Tags: BDFAFootball gameSouth United Football ClubSports
SendShareTweet
Previous Post

PM inaugurates Z-Morh tunnel in Jamma& KashmirZ-Morh tunnel : ಜಮ್ಮು ಮತ್ತು ಕಾಶ್ಮೀರದ ಜಡ್-ಮೋರ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

Next Post

US Consulate: ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಆರಂಭ

Related Posts

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್
ವಿದೇಶ

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್

ಇಸ್ರೇಲ್ ಮೇಲೆ ಪಾಕಿಸ್ತಾನದಿಂದ ಅಣ್ವಸ್ತ್ರ ದಾಳಿಯಾಗತ್ತಂತೆ
ವಿದೇಶ

ಉಜ್ವಲ ಭವಿಷ್ಯದ ಕನಸು ಕಮರಿಹೋಗ್ತಿದೆಯಾ? ಛಿದ್ರವಾಯ್ತಾ ಭಾರತದ ಭವಿಷ್ಯದ ವೈದ್ಯರ ಬದುಕು?

ಹುಡುಕಿ, ಹುಡುಕಿ ಹೊಡೆಯುತ್ತೇವೆ: ಶಾ ವಾರ್ನಿಂಗ್
ದೇಶ

ಜನಗಣತಿಯೊಂದಿಗೆ ಜಾತಿ ಗಣತಿ; ಅಮಿತ್ ಶಾ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ
ದೇಶ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!
ಕ್ರೀಡೆ

‘ಐಪಿಎಲ್ ಫ್ಲಡ್‌ಲೈಟ್‌ ಹ್ಯಾಕ್ ಮಾಡಿದ್ದೇವೆ, ಭಾರತದ ಅಣೆಕಟ್ಟುಗಳಿಂದ ನೀರು ಬಿಟ್ಟಿದ್ದೇವೆ’ ಎಂದು ಹೇಳಿ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ!

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ
ಕ್ರೀಡೆ

ನಿವೃತ್ತಿಗೆ ಸಲಹೆ ನೀಡಿದ ಭಾರತೀಯ ಕ್ರಿಕೆಟಿಗ: ಟೆಸ್ಟ್ ತಂಡಕ್ಕೆ ಮರಳಿದ ಕರುಣ್ ನಾಯರ್ ಸ್ಫೋಟಕ ಹೇಳಿಕೆ

Next Post
US Consulate: ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಆರಂಭ

US Consulate: ಜನವರಿ 17ರಂದು ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್‌ ಆರಂಭ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರೀ ಮಳೆ-ಗಾಳಿ; ಧರೆಗೆ ಉರುಳಿದ ಮರ

ಭಾರೀ ಮಳೆ-ಗಾಳಿ; ಧರೆಗೆ ಉರುಳಿದ ಮರ

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ಮೂರನೇ ತಲೆಮಾರಿಗೆ ಹಸ್ತಾಂತರವಾಗುತ್ತಾ ಅಧಿಕಾರ? ರಾಜ್ಯದ ಯುವ ಮತದಾರರಿಗೆ ದಳಪತಿಗಳ ದಾಳ

ಇಸ್ರೇಲ್ ಮೇಲೆ ಪಾಕಿಸ್ತಾನದಿಂದ ಅಣ್ವಸ್ತ್ರ ದಾಳಿಯಾಗತ್ತಂತೆ

ಉಜ್ವಲ ಭವಿಷ್ಯದ ಕನಸು ಕಮರಿಹೋಗ್ತಿದೆಯಾ? ಛಿದ್ರವಾಯ್ತಾ ಭಾರತದ ಭವಿಷ್ಯದ ವೈದ್ಯರ ಬದುಕು?

Recent News

ಭಾರೀ ಮಳೆ-ಗಾಳಿ; ಧರೆಗೆ ಉರುಳಿದ ಮರ

ಭಾರೀ ಮಳೆ-ಗಾಳಿ; ಧರೆಗೆ ಉರುಳಿದ ಮರ

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್

ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ; ಕುಮಾರಸ್ವಾಮಿ

ಮೂರನೇ ತಲೆಮಾರಿಗೆ ಹಸ್ತಾಂತರವಾಗುತ್ತಾ ಅಧಿಕಾರ? ರಾಜ್ಯದ ಯುವ ಮತದಾರರಿಗೆ ದಳಪತಿಗಳ ದಾಳ

ಇಸ್ರೇಲ್ ಮೇಲೆ ಪಾಕಿಸ್ತಾನದಿಂದ ಅಣ್ವಸ್ತ್ರ ದಾಳಿಯಾಗತ್ತಂತೆ

ಉಜ್ವಲ ಭವಿಷ್ಯದ ಕನಸು ಕಮರಿಹೋಗ್ತಿದೆಯಾ? ಛಿದ್ರವಾಯ್ತಾ ಭಾರತದ ಭವಿಷ್ಯದ ವೈದ್ಯರ ಬದುಕು?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರೀ ಮಳೆ-ಗಾಳಿ; ಧರೆಗೆ ಉರುಳಿದ ಮರ

ಭಾರೀ ಮಳೆ-ಗಾಳಿ; ಧರೆಗೆ ಉರುಳಿದ ಮರ

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್

ಘನಘೋರ ಹಂತಕ್ಕೆ ಬಂದು ನಿಂತ ಇರಾನ್- ಇಸ್ರೇಲ್ ವಾರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat